ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಮೂಲಕ ಗರ್ಭಿಣಿಯರಿಗೆ ಗರ್ಭಧಾರಣೆಯ ಸಮಯದಲ್ಲಿ ಪೌಷ್ಟಿಕ ಆಹಾರ ಸೇವನೆ ಮತ್ತು ಕೆಲಸದ ನಷ್ಟವನ್ನು ಭರಿಸುವ ದೃಷ್ಟಿಯಿಂದ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ರೂ.6000 ವರೆಗಿನ ಹಣಕಾಸು ನೆರವು ನೀಡಲಾಗುತ್ತದೆ. 2017 ರ ಜನವರಿ 1 ರಿಂದ ಜಾರಿಯಾಗಿದ್ದ ಈ ಯೋಜನೆ ಈಗಲೂ ಸಕ್ರಿಯವಾಗಿದ್ದು, 2026 ರಲ್ಲಿ ಸಹ ಹಲವು ಬದಲಾವಣೆಗಳೊಂದಿಗೆ ಮುಂದುವರಿಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಆರ್ಥಿಕ ನೆರವು ವಿವರಗಳು:
ಮೊದಲ ಮಗುವಿಗೆ ರೂ.5000( ರೂ 3000 ಮತ್ತು ರೂ.2000 ಎರಡು ಕಂತುಗಳಲ್ಲಿ)
ಎರಡನೇ ಮಗು ( ಹೆಣ್ಣು ಮಗುವಾದರೆ) ರೂ.6000 ( ಪ್ರಸವದ ನಂತರ ಒಂದೇ ಕಂತಿನಲ್ಲಿ).
ಅಗತ್ಯ ದಾಖಲೆಗಳು:
• ಆಧಾರ್ ಖಾರ್ಡ್
• ಬ್ಯಾಂಕ್ ಪಾಸ್ ಬುಕ್
• ಎಸಿಪಿ ಅಥವಾ ಆರ್ ಸಿಎಚೈ ಖಾರ್ಡ್
• ಎಲ್ಎಂಪಿ ಮತ್ತು ಎಎನ್ ಸಿ ದಿನಾಂಕಗಳ ವಿವರ
• ಮಗುವಿನ ಜನನ ಪ್ರಮಾಣಪತ್ರ
• ಆದಾಯ ಪ್ರಮಾಣಪತ್ರ ಅಥವಾ ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವ ವಿಧಾನ: ಸ್ಥಳೀಯ ಅಂಗನವಾಡಿ ಕೇಂದ್ರ ಅಥವಾ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಟಿ ಫಾರ್ಮ್ ಭರ್ತಿ ಮಾಡಿ ದಾಖಲೆಗಳೊಂದಿಗೆ ಸಲ್ಲಿಸಿ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…