ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಮೂಲಕ ಗರ್ಭಿಣಿಯರಿಗೆ ಗರ್ಭಧಾರಣೆಯ ಸಮಯದಲ್ಲಿ ಪೌಷ್ಟಿಕ ಆಹಾರ ಸೇವನೆ ಮತ್ತು ಕೆಲಸದ ನಷ್ಟವನ್ನು ಭರಿಸುವ ದೃಷ್ಟಿಯಿಂದ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ರೂ.6000 ವರೆಗಿನ ಹಣಕಾಸು ನೆರವು ನೀಡಲಾಗುತ್ತದೆ. 2017 ರ ಜನವರಿ 1 ರಿಂದ ಜಾರಿಯಾಗಿದ್ದ ಈ ಯೋಜನೆ ಈಗಲೂ ಸಕ್ರಿಯವಾಗಿದ್ದು, 2026 ರಲ್ಲಿ ಸಹ ಹಲವು ಬದಲಾವಣೆಗಳೊಂದಿಗೆ ಮುಂದುವರಿಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಆರ್ಥಿಕ ನೆರವು ವಿವರಗಳು:
ಮೊದಲ ಮಗುವಿಗೆ ರೂ.5000( ರೂ 3000 ಮತ್ತು ರೂ.2000 ಎರಡು ಕಂತುಗಳಲ್ಲಿ)
ಎರಡನೇ ಮಗು ( ಹೆಣ್ಣು ಮಗುವಾದರೆ) ರೂ.6000 ( ಪ್ರಸವದ ನಂತರ ಒಂದೇ ಕಂತಿನಲ್ಲಿ).
ಅಗತ್ಯ ದಾಖಲೆಗಳು:
• ಆಧಾರ್ ಖಾರ್ಡ್
• ಬ್ಯಾಂಕ್ ಪಾಸ್ ಬುಕ್
• ಎಸಿಪಿ ಅಥವಾ ಆರ್ ಸಿಎಚೈ ಖಾರ್ಡ್
• ಎಲ್ಎಂಪಿ ಮತ್ತು ಎಎನ್ ಸಿ ದಿನಾಂಕಗಳ ವಿವರ
• ಮಗುವಿನ ಜನನ ಪ್ರಮಾಣಪತ್ರ
• ಆದಾಯ ಪ್ರಮಾಣಪತ್ರ ಅಥವಾ ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವ ವಿಧಾನ: ಸ್ಥಳೀಯ ಅಂಗನವಾಡಿ ಕೇಂದ್ರ ಅಥವಾ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಟಿ ಫಾರ್ಮ್ ಭರ್ತಿ ಮಾಡಿ ದಾಖಲೆಗಳೊಂದಿಗೆ ಸಲ್ಲಿಸಿ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…