ಭತ್ತ ಸೇರಿದಂತೆ ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

June 8, 2023
10:45 AM
 ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಲಿದೆ. ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ನಿರತರಾಗುತ್ತಾರೆ. ಆದರೆ ರೈತ ಬೆಳೆದ ಬೆಳೆಗೆ ಒಳ್ಳೆ ಬೆಲೆ ಸಿಗುತ್ತಾ ಇಲ್ವಾ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಆದರೆ ಈ ಬಾರಿ ಮುಂಗಾರು ಆಗಮನಕ್ಕೂ ಮುನ್ನ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಉಡುಗೊರೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜೂನ್​ 7ರಂದು ನಡೆದ ಕ್ಯಾಬಿನೆಟ್​ ಮೀಟಿಂಗ್​ನಲ್ಲಿ ಭತ್ತ, ಹೆಸರುಬೇಳೆ ಹಾಗೂ ತೊಗರಿ ಬೇಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ  ರೈತರಿಗೆ ಸಿಹಿಸುದ್ದಿ ನೀಡಿದೆ. ವಿಶೇಷವೆಂದರೆ ಖಾರಿಫ್ ಬೆಳೆಗಳ ಎಂಎಸ್‌ಪಿಯನ್ನು ಶೇ.3ರಿಂದ 8ರಷ್ಟು ಹೆಚ್ಚಿಸಲಾಗಿದೆ. ತೊಗರಿ ಬೇಳೆಗೆ ಎಂಎಸ್‌ಪಿಯನ್ನು ಪ್ರತಿ ಕ್ವಿಂಟಲ್‌ಗೆ 400 ರೂಗೆ ಏರಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror