ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಆರಂಭ

May 22, 2023
11:15 AM

ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಬೆಳಗ್ಗೆ 11 ಗಂಟೆಗೆ ಆಗಲಿದ್ದು ಆರಂಭಗೊಳ್ಳಲಿದ್ದು, ಬುಧವಾರದವರೆಗೆ ನಡೆಯಲಿದೆ. ಹಂಗಾಮಿ ಸ್ಪೀಕರ್‌ ಆರ್‌.ವಿ. ದೇಶಪಾಂಡೆ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದಕ್ಕೂ ಮೊದಲು ಹಂಗಾಮಿ ಸ್ಪೀಕರ್‌ ಆರ್‌.ವಿ. ದೇಶಪಾಂಡೆ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಅಧಿವೇಶನದಲ್ಲಿ ಪ್ರಮಾಣ ವಚನ ಹೊರತುಪಡಿಸಿ ಬೇರೆ ಇನ್ಯಾವುದೇ ಕಲಾಪಗಳು ನಡೆಯುವುದಿಲ್ಲ. ಇಷ್ಟು ದಿನಗಳ ಕಾಲ ಆಡಳಿತ ಪಕ್ಷದಲ್ಲಿದ್ದ ಬಿಜೆಪಿ ಈಗ ವಿಪಕ್ಷ ಸ್ಥಾನವನ್ನು ಅಲಂಕರಿಸಲಿದೆ. ಬಿ.ಎಸ್‌. ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ ಸಹಿತ ಕೆಲವು ಪ್ರಮುಖರ ಅನುಪಸ್ಥಿತಿ ಎದ್ದು ಕಾಣಲಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧಿವೇಶನದ ಕೊನೆಯ ದಿನ ಪ್ರಮಾಣ ವಚನ ಸ್ವೀಕರಿಸಬಹುದು ಎನ್ನಲಾಗುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror