ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಆರಂಭ

May 22, 2023
11:15 AM

ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಬೆಳಗ್ಗೆ 11 ಗಂಟೆಗೆ ಆಗಲಿದ್ದು ಆರಂಭಗೊಳ್ಳಲಿದ್ದು, ಬುಧವಾರದವರೆಗೆ ನಡೆಯಲಿದೆ. ಹಂಗಾಮಿ ಸ್ಪೀಕರ್‌ ಆರ್‌.ವಿ. ದೇಶಪಾಂಡೆ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದಕ್ಕೂ ಮೊದಲು ಹಂಗಾಮಿ ಸ್ಪೀಕರ್‌ ಆರ್‌.ವಿ. ದೇಶಪಾಂಡೆ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಅಧಿವೇಶನದಲ್ಲಿ ಪ್ರಮಾಣ ವಚನ ಹೊರತುಪಡಿಸಿ ಬೇರೆ ಇನ್ಯಾವುದೇ ಕಲಾಪಗಳು ನಡೆಯುವುದಿಲ್ಲ. ಇಷ್ಟು ದಿನಗಳ ಕಾಲ ಆಡಳಿತ ಪಕ್ಷದಲ್ಲಿದ್ದ ಬಿಜೆಪಿ ಈಗ ವಿಪಕ್ಷ ಸ್ಥಾನವನ್ನು ಅಲಂಕರಿಸಲಿದೆ. ಬಿ.ಎಸ್‌. ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ ಸಹಿತ ಕೆಲವು ಪ್ರಮುಖರ ಅನುಪಸ್ಥಿತಿ ಎದ್ದು ಕಾಣಲಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧಿವೇಶನದ ಕೊನೆಯ ದಿನ ಪ್ರಮಾಣ ವಚನ ಸ್ವೀಕರಿಸಬಹುದು ಎನ್ನಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ
2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?
July 4, 2026
11:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror