ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಬೆಳಗ್ಗೆ 11 ಗಂಟೆಗೆ ಆಗಲಿದ್ದು ಆರಂಭಗೊಳ್ಳಲಿದ್ದು, ಬುಧವಾರದವರೆಗೆ ನಡೆಯಲಿದೆ. ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದಕ್ಕೂ ಮೊದಲು ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಅಧಿವೇಶನದಲ್ಲಿ ಪ್ರಮಾಣ ವಚನ ಹೊರತುಪಡಿಸಿ ಬೇರೆ ಇನ್ಯಾವುದೇ ಕಲಾಪಗಳು ನಡೆಯುವುದಿಲ್ಲ. ಇಷ್ಟು ದಿನಗಳ ಕಾಲ ಆಡಳಿತ ಪಕ್ಷದಲ್ಲಿದ್ದ ಬಿಜೆಪಿ ಈಗ ವಿಪಕ್ಷ ಸ್ಥಾನವನ್ನು ಅಲಂಕರಿಸಲಿದೆ. ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಸಹಿತ ಕೆಲವು ಪ್ರಮುಖರ ಅನುಪಸ್ಥಿತಿ ಎದ್ದು ಕಾಣಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿವೇಶನದ ಕೊನೆಯ ದಿನ ಪ್ರಮಾಣ ವಚನ ಸ್ವೀಕರಿಸಬಹುದು ಎನ್ನಲಾಗುತ್ತಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…