ಹಣಕಾಸು ಸಚಿವಾಲಯವು 2022 ಫೆಬ್ರವರಿ 1 ರಂದು ನಡೆಯಲಿರುವ ಬಜೆಟ್ನಲ್ಲಿ ರಸಗೊಬ್ಬರ ಸಬ್ಸಿಡಿಯಾಗಿ 1.4 ಲಕ್ಷ ಕೋಟಿ ರೂ ಗಳನ್ನು ನೀಡಲು ಚಿಂತನೆ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಫೆಬ್ರವರಿ 2021 ರ ಬಜೆಟ್ನಲ್ಲಿ ಸುಮಾರು 80,000 ಕೋಟಿ ರೂ.ಗಳನ್ನು ರಸಗೊಬ್ಬರಕಗಕರ ನಿಗದಿಪಡಿಸಿದ ನಂತರ ರೈತರ ಪ್ರತಿಭಟನೆಯ ನಡುವೆ ಸರ್ಕಾರವು ಪ್ರಸಕ್ತ ವರ್ಷದಲ್ಲಿ ರಸಗೊಬ್ಬರ ಸಬ್ಸಿಡಿಯನ್ನ ಗಣನೀಯವಾಗಿ ಹೆಚ್ಚಿಸಿದೆ. ಆದುದರಿಂದ ಹಣಕಾಸು ಸಚಿವಾಲಯವು 2022 ಫೆಬ್ರವರಿ 1 ರಂದು ನಡೆಯಲಿರುವ ಬಜೆಟ್ನಲ್ಲಿ ರಸಗೊಬ್ಬರ ಸಬ್ಸಿಡಿಯಾಗಿ 1.4 ಲಕ್ಷ ಕೋಟಿ ರೂ ಗಳನ್ನ ಪೆನ್ಸಿಲ್ ಮಾಡಿದೆ. ಇದು ಮಾರ್ಚ್ 31 ಕ್ಕೆ ಕೊನೆಗೊಂಡ ವರ್ಷದಲ್ಲಿ 1.3 ಲಕ್ಷ ಕೋಟಿ ರೂ.ಗಳಿಂದ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…