ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ರಬ್ಬರ್ ಕೃಷಿಯನ್ನು ಸ್ಥಳಾಂತರಿಸಲು ಯೋಜನೆ ರೂಪಿಸುತ್ತಿದೆ ಮತ್ತು ಇದರ ಮೂಲಕ ಕೇರಳದ ರಬ್ಬರ್ ರೈತರಿಗೆ ಹಾನಿ ಉಂಟು ಮಾಡಬೇಕೆಂದಿದೆ, ಇದು ರಾಜ್ಯದ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲು ಕಾರಣವಾಗುತ್ತದೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಜೋಸ್ ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್ ಹಾಗೂ ಎಲ್ಡಿಎಫ್ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




