ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

February 11, 2026
7:01 AM
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ ಎಂದು ಕೇರಳ ಕಾಂಗ್ರೆಸ್ (M) ಅಧ್ಯಕ್ಷ ಜೋಸ್ ಕೆ. ಆರೋಪಿಸಿದರು.

ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ರಬ್ಬರ್ ಕೃಷಿಯನ್ನು ಸ್ಥಳಾಂತರಿಸಲು ಯೋಜನೆ ರೂಪಿಸುತ್ತಿದೆ ಮತ್ತು ಇದರ ಮೂಲಕ ಕೇರಳದ ರಬ್ಬರ್ ರೈತರಿಗೆ ಹಾನಿ ಉಂಟು ಮಾಡಬೇಕೆಂದಿದೆ, ಇದು ರಾಜ್ಯದ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲು ಕಾರಣವಾಗುತ್ತದೆ ಎಂದು ಕೇರಳ ಕಾಂಗ್ರೆಸ್‌ ಅಧ್ಯಕ್ಷ ಜೋಸ್‌ ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್‌ ಹಾಗೂ ಎಲ್‌ಡಿಎಫ್‌ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ
March 2, 2026
9:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror