ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

February 11, 2026
7:01 AM
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ ಎಂದು ಕೇರಳ ಕಾಂಗ್ರೆಸ್ (M) ಅಧ್ಯಕ್ಷ ಜೋಸ್ ಕೆ. ಆರೋಪಿಸಿದರು.

ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ರಬ್ಬರ್ ಕೃಷಿಯನ್ನು ಸ್ಥಳಾಂತರಿಸಲು ಯೋಜನೆ ರೂಪಿಸುತ್ತಿದೆ ಮತ್ತು ಇದರ ಮೂಲಕ ಕೇರಳದ ರಬ್ಬರ್ ರೈತರಿಗೆ ಹಾನಿ ಉಂಟು ಮಾಡಬೇಕೆಂದಿದೆ, ಇದು ರಾಜ್ಯದ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲು ಕಾರಣವಾಗುತ್ತದೆ ಎಂದು ಕೇರಳ ಕಾಂಗ್ರೆಸ್‌ ಅಧ್ಯಕ್ಷ ಜೋಸ್‌ ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್‌ ಹಾಗೂ ಎಲ್‌ಡಿಎಫ್‌ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror