ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

February 11, 2026
7:01 AM
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ ಎಂದು ಕೇರಳ ಕಾಂಗ್ರೆಸ್ (M) ಅಧ್ಯಕ್ಷ ಜೋಸ್ ಕೆ. ಆರೋಪಿಸಿದರು.

ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ರಬ್ಬರ್ ಕೃಷಿಯನ್ನು ಸ್ಥಳಾಂತರಿಸಲು ಯೋಜನೆ ರೂಪಿಸುತ್ತಿದೆ ಮತ್ತು ಇದರ ಮೂಲಕ ಕೇರಳದ ರಬ್ಬರ್ ರೈತರಿಗೆ ಹಾನಿ ಉಂಟು ಮಾಡಬೇಕೆಂದಿದೆ, ಇದು ರಾಜ್ಯದ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲು ಕಾರಣವಾಗುತ್ತದೆ ಎಂದು ಕೇರಳ ಕಾಂಗ್ರೆಸ್‌ ಅಧ್ಯಕ್ಷ ಜೋಸ್‌ ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್‌ ಹಾಗೂ ಎಲ್‌ಡಿಎಫ್‌ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror