ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ರಬ್ಬರ್ ಕೃಷಿಯನ್ನು ಸ್ಥಳಾಂತರಿಸಲು ಯೋಜನೆ ರೂಪಿಸುತ್ತಿದೆ ಮತ್ತು ಇದರ ಮೂಲಕ ಕೇರಳದ ರಬ್ಬರ್ ರೈತರಿಗೆ ಹಾನಿ ಉಂಟು ಮಾಡಬೇಕೆಂದಿದೆ, ಇದು ರಾಜ್ಯದ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲು ಕಾರಣವಾಗುತ್ತದೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಜೋಸ್ ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್ ಹಾಗೂ ಎಲ್ಡಿಎಫ್ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…