ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ರಬ್ಬರ್ ಕೃಷಿಯನ್ನು ಸ್ಥಳಾಂತರಿಸಲು ಯೋಜನೆ ರೂಪಿಸುತ್ತಿದೆ ಮತ್ತು ಇದರ ಮೂಲಕ ಕೇರಳದ ರಬ್ಬರ್ ರೈತರಿಗೆ ಹಾನಿ ಉಂಟು ಮಾಡಬೇಕೆಂದಿದೆ, ಇದು ರಾಜ್ಯದ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲು ಕಾರಣವಾಗುತ್ತದೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಜೋಸ್ ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್ ಹಾಗೂ ಎಲ್ಡಿಎಫ್ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…