Advertisement
Opinion

ವೈದಿಕ ಭಾರತೀಯ ಅತ್ಯಮೂಲ್ಯ ಆರೋಗ್ಯ ಸಲಹೆಗಳು ಹಾಗೂ ಶಾಸ್ತ್ರೋಕ್ತ ಸಂಪ್ರದಾಯಗಳು..! |

Share

ಕೆಲವು ವೈದಿಕ (ಶಾಸ್ತ್ರೋಕ್ತ ) ಭಾರತೀಯ ಅತ್ಯಮೂಲ್ಯ ಆರೋಗ್ಯ ಸಲಹೆಗಳು ಮತ್ತು ಸಂಸ್ಕೃತದಲ್ಲಿನ ಉಲ್ಲೇಖಗಳು…

1 ಅಜೀರಣೀ ಭೋಜನಂ ವಿಷಮ್ : ಮೊದಲು ತಿಂದ ಆಹಾರ ಜೀರ್ಣವಾಗದೇ ಇರುವಾಗ, ಮತ್ತೇ ಆಹಾರ ತಿಂದಲ್ಲಿ, ಅದು ವಿಷದಂತೆ ಪರಿಣಾಮ ಬೀರುತ್ತದೆ.
2 ಅರ್ಧೋಗಹರಿ ನಿದ್ರಾ : ಸರಿಯಾದ ನಿದ್ರೆ ಅರ್ಧದಷ್ಟು ರೋಗಗಳನ್ನು ಗುಣಪಡಿಸುತ್ತದೆ.
3. ಮುದ್ಗಧಾಲಿ ಗಾಧವ್ಯಾಲಿ : ಎಲ್ಲಾ ದ್ವಿದಳ ಧಾನ್ಯಗಳಲ್ಲಿ, ಹೆಸರು ಬೇಳೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
4. ಬಗ್ನಾಸ್ತಿ ಸಂಧಾನಕರೋ ರಸೋನಹ : ಬೆಳ್ಳುಳ್ಳಿ ಮುರಿದ ಮೂಳೆಗಳನ್ನು ಸಹ ಸೇರಿಸುತ್ತದೆ...
5 ಅತಿ ಸರ್ವತ್ರ ವರ್ಜಯೇತ್ : ಅತಿಯಾಗಿ ಸೇವಿಸುವ ಆಹಾರ ಯಾವುದಾದರೂ ಸರಿ, ಅದು ರುಚಿಯಾಗಿದ್ದರೂ, ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ...
6. ನಾಸ್ತಿಮೂಲಂ ಅನೌಷಧಂ : ಯಾವುದೇ ಔಷಧೀಯ ಗುಣ ಹಾಗೂ ಪ್ರಯೋಜನವಿಲ್ಲದ ತರಕಾರಿ ಇಲ್ಲ...

7 ನಾ ವೈದ್ಯಃ ಪ್ರಭುರಾಯುಷ : ಯಾವ ವೈದ್ಯರೂ ನಮ್ಮ ದೀರ್ಘಾಯುಷ್ಯದ ಅಧಿಪತಿ ಆಗೋದಿಲ್ಲ. ವೈದ್ಯರಿಗೆ ಕೆಲವು ಮಿತಿಗಳಿವೆ...
8. ಚಿಂತಾ ವ್ಯಾಧಿ ಪ್ರಕಾಶಯ : ಚಿಂತೆ ಅನಾರೋಗ್ಯವನ್ನು ಉಲ್ಬಣಗೊಳಿಸುತ್ತದೆ...
9. ವ್ಯಾಯಮಾಶ್ಚ ಸನೈಹಿ ಸನೈಹಿ : ಯಾವುದೇ ವ್ಯಾಯಾಮವನ್ನು ನಿಧಾನವಾಗಿ ಮಾಡಿ. ವೇಗದ ವ್ಯಾಯಾಮ ಯಾವಾಗಿದ್ದರೂ ಒಳ್ಳೆಯದಲ್ಲ...
10. ಅಜಾವತ್ ಚರ್ವಣಂ ಕುರ್ಯಾತ್ : ನಿಮ್ಮ ಆಹಾರವನ್ನು ಮೇಕೆಯಂತೆ ಅಗಿಯಿರಿ, ಆತುರದಿಂದ ಆಹಾರವನ್ನು ನುಂಗಬೇಡಿ. ಲಾಲಾರಸ ಜೀರ್ಣಕ್ರಿಯೆಯಲ್ಲಿ ಮೊದಲು ಸಹಾಯ ಮಾಡುತ್ತದೆ.
11. ಸ್ನಾನ ನಾಮ ಮನಃಪ್ರಸಾದನಕಾರಂ ದುಃಸ್ವಪ್ನ ವಿಧವಾಸನಮ್ : ಸ್ನಾನವು ಖಿನ್ನತೆಯನ್ನು ತೆಗೆದುಹಾಕುತ್ತದೆ. ಇದು ಕೆಟ್ಟ ಕನಸುಗಳನ್ನು ದೂರ ಮಾಡುತ್ತದೆ...
12. ನ ಸ್ನಾನಮ್ ಆಚರೇತ್ ಭುಕ್ತ್ವಾ : ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ...

13. ನಾಸ್ತಿ ಮೇಘಸಮಂ ತೋಯಮ್ : ಮಳೆ ನೀರಿನಷ್ಟು ಶುದ್ಧತೆಯಲ್ಲಿ ಯಾವುದೂ ಸಮವಿಲ್ಲ...
14 ಅಜೀರ್ಣೆ ಭೇಷಜಂ ವಾರಿ : ಅಜೀರ್ಣವನ್ನು ಸರಳ ನೀರು ಕುಡಿಯುವ ಮೂಲಕ ಪರಿಹರಿಸಬಹುದು...
15. ಸರ್ವತ್ರ ನೂತನಂ ಷಷ್ಠಂ ಸೇವಕನ್ನೇ ಪುರಥನಮ್ : ಎಲ್ಲವೂ ತಾಜಾ ಇರುವಂತೆ ಯಾವಾಗಲೂ ಬಯಸುತ್ತವೆ.
ಹಳೆ ಅನ್ನ ಮತ್ತು ಹಳೆಯ ಸೇವಕರನ್ನು ಹೊಸದಾಗಿಸಬೇಕು. (ಸೇವಕನ ವಿಷಯದಲ್ಲಿ ಇಲ್ಲಿ ನಿಜವಾಗಿಯೂ ಅರ್ಥವೇನೆಂದರೆ: ಅವನ ಕರ್ತವ್ಯಗಳನ್ನು ಬದಲಾಯಿಸಿ ಮತ್ತು ಕೊನೆಗೊಳಿಸಬೇಡಿ.)
16. ನಿತ್ಯಂ ಸರ್ವಾ ರಸಾಭ್ಯಾಸಃ : ಎಲ್ಲಾ ರುಚಿಯನ್ನು ಹೊಂದಿರುವ ಸಂಪೂರ್ಣ ಆಹಾರವನ್ನು ತೆಗೆದುಕೊಳ್ಳಿ, ಉಪ್ಪು, ಸಿಹಿ, ಕಹಿ, ಹುಳಿ, ಖಾರ ಮತ್ತು ಒಗರು)...
17. ಜಾತಾರಂ ಪೂರಯೇಧಾರ್ಧಂ ಅಣ್ಣಾಹಿ : ನಿಮ್ಮ ಹೊಟ್ಟೆಯ ಅರ್ಧಭಾಗವನ್ನು ಘನ ಆಹಾರದಿಂದ ತುಂಬಿಸಿ, ಕಾಲು ಭಾಗದಷ್ಟು ನೀರನ್ನು ತುಂಬಿಸಿ ಮತ್ತು ಉಳಿದನ್ನು ಖಾಲಿ ಬಿಡಿ...
18 ಭುಕ್ತ್ವೋಪ ವಿಶಾಥಸ್ಥಾಂದ್ರಾ : ಆಹಾರ ತೆಗೆದುಕೊಂಡ ನಂತರ ಎಂದಿಗೂ ಸುಮ್ಮನೆ ಕುಳಿತುಕೊಳ್ಳಬೇಡಿ. ಅರ್ಧ ಗಂಟೆಯ ನಂತರ ಕನಿಷ್ಠ ಹದಿನೈದು ‌ನಿಮಿಷ ನಡೆಯಿರಿ.
19. ಕ್ಷುತ್ ಸಾಧೂತಂ ಜನಯತಿ : ಹಸಿವು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ.
ಬೇರೆ ರೀತಿಯಲ್ಲಿ ಹೇಳುವುದಾದರೆ, ಹಸಿವಾದಾಗ ಮಾತ್ರ ತಿನ್ನಿರಿ...
20. ಚಿಂತಾ ಜರಾಣಾಂ ಮನುಷ್ಯನಮ್ : ಚಿಂತೆ ವೃದ್ಧಾಪ್ಯವನ್ನು ಬೇಗ ತರುತ್ತದೆ...
21. ಸತಂ ವಿಹಾಯ ಭೋಕ್ತವ್ಯಮ್ : ಆಹಾರಕ್ಕೆ ಸಮಯ ಬಂದಾಗ, ನೂರು ಉದ್ಯೋಗಗಳಿದ್ದರೂ ಸಹ ಬದಿಗಿಡಿ... ಊಟ ಮಾಡಿ.
22. ಸರ್ವ ಧರ್ಮೇಷು ಮಧ್ಯಮಾಮ್ : ಯಾವಾಗಲೂ ಮಧ್ಯ ಮಾರ್ಗವನ್ನು ಆರಿಸಿ. ಯಾವುದರಲ್ಲೂ ಅತಿರೇಕಕ್ಕೆ ಹೋಗುವುದನ್ನು ತಪ್ಪಿಸಿ....

(ಡಿಜಿಟಲ್‌ ಕಡತದಿಂದ)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

44 minutes ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

5 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago