ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿ ಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ. ಸಿಇಟಿ ಅರ್ಜಿ ಹಾಕುವಾಗ ಸ್ಯಾಟ್ಸ್ ಮಾಹಿತಿಯಿಂದ ಕೆಇಎ ಬೋರ್ಡ್ಗೆ ಮಾಹಿತಿ ಕೊಡಲಾಗುತ್ತದೆ.
ಇದರ ಬಗ್ಗೆ ಇವತ್ತು ಸಭೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಜಾರಿ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…