ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿ ಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ. ಸಿಇಟಿ ಅರ್ಜಿ ಹಾಕುವಾಗ ಸ್ಯಾಟ್ಸ್ ಮಾಹಿತಿಯಿಂದ ಕೆಇಎ ಬೋರ್ಡ್ಗೆ ಮಾಹಿತಿ ಕೊಡಲಾಗುತ್ತದೆ.
ಇದರ ಬಗ್ಗೆ ಇವತ್ತು ಸಭೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಜಾರಿ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…