Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ಡಾ.ಎಚ್.ಜಿ ಶ್ರೀಧರ ಅವರಿಗೆ ಚಡಗ ಕಾದಂಬರಿ ಪ್ರಶಸ್ತಿ |

Share

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.

Advertisement
Advertisement
ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ.
Advertisement
ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

3 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

23 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago