ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಇದೀಗ ವೈದ್ಯಕೀಯ ತಪಾಸಣೆಯಲ್ಲಿ ಹಾಗೂ ಹೆಲ್ತ್ ಹಿಸ್ಟರಿ ಪ್ರಕಾರಿ ಚೈತ್ರಾ ಅವರಿಗೆ ಮೂರ್ಛೆ ರೋಗ ಕಂಡುಬಂದಿಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಈ ನಡುವೆ ನಿನ್ನೆ ಬಟ್ಟೆ ತೊಳೆಯುವ ಸೋಪನ್ನು ಚೈತ್ರಾ ತರಿಸಿಕೊಂಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.
ಚೈತ್ರಾ ಕುಂದಾಪುರ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳಿಲ್ಲ ಎಂದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ನಿನ್ನೆ ಬಟ್ಟೆ ತೊಳೆಯಲು ಚೈತ್ರಾ ಕುಂದಾಪುರ ಅವರು ಪೊಲೀಸರ ಬಳಿ ಸೋಪು ಕೇಳಿ ತರಿಸಿಕೊಂಡಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…