ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಇದೀಗ ವೈದ್ಯಕೀಯ ತಪಾಸಣೆಯಲ್ಲಿ ಹಾಗೂ ಹೆಲ್ತ್ ಹಿಸ್ಟರಿ ಪ್ರಕಾರಿ ಚೈತ್ರಾ ಅವರಿಗೆ ಮೂರ್ಛೆ ರೋಗ ಕಂಡುಬಂದಿಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಈ ನಡುವೆ ನಿನ್ನೆ ಬಟ್ಟೆ ತೊಳೆಯುವ ಸೋಪನ್ನು ಚೈತ್ರಾ ತರಿಸಿಕೊಂಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.
ಚೈತ್ರಾ ಕುಂದಾಪುರ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳಿಲ್ಲ ಎಂದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ನಿನ್ನೆ ಬಟ್ಟೆ ತೊಳೆಯಲು ಚೈತ್ರಾ ಕುಂದಾಪುರ ಅವರು ಪೊಲೀಸರ ಬಳಿ ಸೋಪು ಕೇಳಿ ತರಿಸಿಕೊಂಡಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…