ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಇದೀಗ ವೈದ್ಯಕೀಯ ತಪಾಸಣೆಯಲ್ಲಿ ಹಾಗೂ ಹೆಲ್ತ್ ಹಿಸ್ಟರಿ ಪ್ರಕಾರಿ ಚೈತ್ರಾ ಅವರಿಗೆ ಮೂರ್ಛೆ ರೋಗ ಕಂಡುಬಂದಿಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಈ ನಡುವೆ ನಿನ್ನೆ ಬಟ್ಟೆ ತೊಳೆಯುವ ಸೋಪನ್ನು ಚೈತ್ರಾ ತರಿಸಿಕೊಂಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.
ಚೈತ್ರಾ ಕುಂದಾಪುರ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳಿಲ್ಲ ಎಂದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ನಿನ್ನೆ ಬಟ್ಟೆ ತೊಳೆಯಲು ಚೈತ್ರಾ ಕುಂದಾಪುರ ಅವರು ಪೊಲೀಸರ ಬಳಿ ಸೋಪು ಕೇಳಿ ತರಿಸಿಕೊಂಡಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…