ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಇದೀಗ ವೈದ್ಯಕೀಯ ತಪಾಸಣೆಯಲ್ಲಿ ಹಾಗೂ ಹೆಲ್ತ್ ಹಿಸ್ಟರಿ ಪ್ರಕಾರಿ ಚೈತ್ರಾ ಅವರಿಗೆ ಮೂರ್ಛೆ ರೋಗ ಕಂಡುಬಂದಿಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಈ ನಡುವೆ ನಿನ್ನೆ ಬಟ್ಟೆ ತೊಳೆಯುವ ಸೋಪನ್ನು ಚೈತ್ರಾ ತರಿಸಿಕೊಂಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.
ಚೈತ್ರಾ ಕುಂದಾಪುರ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳಿಲ್ಲ ಎಂದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ನಿನ್ನೆ ಬಟ್ಟೆ ತೊಳೆಯಲು ಚೈತ್ರಾ ಕುಂದಾಪುರ ಅವರು ಪೊಲೀಸರ ಬಳಿ ಸೋಪು ಕೇಳಿ ತರಿಸಿಕೊಂಡಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…