ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಇದೀಗ ವೈದ್ಯಕೀಯ ತಪಾಸಣೆಯಲ್ಲಿ ಹಾಗೂ ಹೆಲ್ತ್ ಹಿಸ್ಟರಿ ಪ್ರಕಾರಿ ಚೈತ್ರಾ ಅವರಿಗೆ ಮೂರ್ಛೆ ರೋಗ ಕಂಡುಬಂದಿಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಈ ನಡುವೆ ನಿನ್ನೆ ಬಟ್ಟೆ ತೊಳೆಯುವ ಸೋಪನ್ನು ಚೈತ್ರಾ ತರಿಸಿಕೊಂಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.
ಚೈತ್ರಾ ಕುಂದಾಪುರ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳಿಲ್ಲ ಎಂದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ನಿನ್ನೆ ಬಟ್ಟೆ ತೊಳೆಯಲು ಚೈತ್ರಾ ಕುಂದಾಪುರ ಅವರು ಪೊಲೀಸರ ಬಳಿ ಸೋಪು ಕೇಳಿ ತರಿಸಿಕೊಂಡಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…