ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಚೈತ್ರಾ ಕುಂದಾಪುರ ಅವರನ್ನು ಕರೆತರಲಾಗಿತ್ತು. ವಿಚಾರಣೆಗೆ ಕರೆತಂದ ಕೂಡಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ.
ಮಹಿಳಾ ಸಾಂತ್ವನ ಕೇಂದ್ರದಿಂದ ಬೆಳಗ್ಗೆ ಸಿಸಿಬಿ ಕಚೇರಿಗೆ ಕರೆತರಲಾಗಿತ್ತು, ಚಿಕಿತ್ಸೆ ಕೊಡಿಸಲು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೈತ್ರಾ ಮೂರ್ಛೆ ಹೋದ ಸ್ಥಿತಿಯಲ್ಲಿ ಕುಸಿದು ಬಿದಿದ್ದು, ಚೈತ್ರಾ ಕುಂದಾಪುರ ಬಾಯಿಯಲ್ಲಿ ನೊರೆ ಬರುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ಗೆ ಚೈತ್ರಾ ಶಿಫ್ಟ್ ಮಾಡಲಾಗಿದೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…