Advertisement
ಸುದ್ದಿಗಳು

ಇದೊಂದು ಷಡ್ಯಂತ್ರ | ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದ ಚೈತ್ರ ಕುಂದಾಪುರ |

Share

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್​ ಕೊಡಿಸುತ್ತೇನೆಂದು ಚೈತ್ರಾ ಕುಂದಾಪುರ  ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರ ಕುಂದಾಪುರ  ಸ್ವಾಮೀಜಿ ಬಂಧನವಾಗಲಿ ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ.

ಪ್ರಕರಣದ ಬಗ್ಗೆ ಖಚಿತ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಸಿಬಿ ಪೊಲೀಸರು ಚೈತ್ರ ಕುಂದಾಪುರ ಸಹಿತ ಎಲ್ಲರನ್ನೂ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಸಿಸಿಬಿ ಕಚೇರಿ ಮುಂದೆ ಪೊಲೀಸ್​ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲುಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀ ಸ್ವಾಮೀಜಿ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

1 day ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago