ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 17 ರಿಂದ 20 ರವರೆಗೆ ಭಕ್ತಾಧಿಗಳ ಪ್ರವೇಶ ನಿಷೇಧ

December 15, 2020
11:23 AM

ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಥಿ ಮಹೋತ್ಸವವು ನಡೆಯಲಿದ್ದು, ಕೋವಿಡ್-19 ಮುಂಜಾಗೃತಾ ಕ್ರಮವಾಗಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾಧಿಗಳನ್ನು ಹೊರತುಪಡಿಸಿ ಮಹೋತ್ಸವದ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ದೇವಳಕ್ಕೆ ಹಾಗೂ ರಥಬೀದಿಗೆ ಡಿ. 17 ರಿಂದ 20 ರವರೆಗೆ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾದಿಗಳ ಆಗಮನವನ್ನು ನಿಷೇಧಿಸಲಾಗಿದೆ.

Advertisement
Advertisement

ಮೇಲ್ಕಂಡ ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5(3), 6(1), (2) ರನ್ವಯ ಕಾನೂನು ರೀತ್ಯಾ ಕ್ರಮ ಜರಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ ಕೆ.ವಿ ರವರು ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror