MIRROR FOCUS

ಹವಾಮಾನ ವರದಿ | 16-05-2025 | ವಾಯುಭಾರ ಕುಸಿತದ ಲಕ್ಷಣ | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

17.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತೀರ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ವೇಳೆ ಇತರ ಭಾಗಗಳಲ್ಲಿಯೂ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಈಗಿನಂತೆ ಮುಂಗಾರು ರೀತಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿಅ ಸಂಜೆ, ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಮೇ 17ರಂದು ಸ್ವಲ್ಪ ಮಟ್ಟಿಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಮೇ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.

ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

18 minutes ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

26 minutes ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

50 minutes ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

59 minutes ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

1 hour ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

1 hour ago