ನಿಧನ‌ ಸುದ್ದಿಗಳು

ಚಂದಮಾಮದ ಮಕ್ಕಳ ಪ್ರೀತಿಯ ವಿಕ್ರಮ ಬೇತಾಳ ಕಲಾವಿದ ಶಿವಶಂಕರನ್ ಇನ್ನಿಲ್ಲ

Share

ಚಂದಮಾಮ ಮಕ್ಕಳ ಪತ್ರಿಕೆಯಲ್ಲಿ  ವಿಕ್ರಮ ಬೇತಾಳ ಕಥೆಯ ಮೂಲಕ ಖ್ಯಾತಿ ಪಡೆದಿದ್ದ ಕಲಾವಿದ ಕರಟಲೋವು ಶಿವಶಂಕರನ್  (96) ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ  ನಿಧನರಾಗಿದ್ದಾರೆ.

Advertisement

ಶಿವಶಂಕರನ್ ಅವರು  ಚಂದಮಾಮ ಮಕ್ಕಳ ನಿಯತಕಾಲಿಕೆ ಮೂಲಕ  ಖ್ಯಾತಿ ಪಡೆದಿದ್ದರು. ಸುಮಾರು 60 ವರ್ಷಗಳ ಕಾಲ ಚಂದಮಾಮಾದಲ್ಲಿ ವಿಕ್ರಮ ಬೇತಾಳ ಕಥೆ, ಕಲೆಯ ಮೂಲಕ ಗಮನಸೆಳೆದಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18.04.2025 | ಕೆಲವು ಸೀಮಿತ ಪ್ರದೇಶದಲ್ಲಿ ಮಳೆ | ಎ.21ರಿಂದ ಮಳೆ ಹೆಚ್ಚಾಗುವ ಸಾಧ್ಯತೆ

19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ಈ ದೇಶದ ಬದಲಾವಣೆ ಎಲ್ಲಿಂದ ಆರಂಭ..?

ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…

12 hours ago

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…

16 hours ago

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…

16 hours ago

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…

16 hours ago

ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ

ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…

16 hours ago