Advertisement
ಸುದ್ದಿಗಳು

ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ ಚಂದ್ರಣ್ಣ ನಾಗನಹಳ್ಳಿ

Share

ಕೃಷಿಯಲ್ಲಿ ಕಷ್ಟಪಡುವುದಕ್ಕಿಂತ ಹೊರಗೆಲ್ಲೋ ಕೆಲಸಕ್ಕೆ ಹೋಗುವುದೇ ಲೇಸು ಎನ್ನುವ ಜನರ ಮಧ್ಯೆ ಸಮಗ್ರ ಕೃಷಿಯಲ್ಲಿ ಯಶಸ್ಸು ಗಳಿದ ರೈತ ಚಂದ್ರಣ್ಣ ನಾಗೇನಹಳ್ಳಿ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಐರಾಣಿ ಗ್ರಾಮದ ರೈತ ಚಂದ್ರಣ್ಣ ನಾಗೇನಹಳ್ಳಿಅವರ ಮಿಶ್ರ ಬೇಸಾಯ ಹಲವು ರೈತರಿಗೆ ಮಾದರಿಯಾಗಿದೆ.

ಚಂದ್ರಣ್ಣ ನಾಗೇನಹಳ್ಳಿ ಅವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಹಾಗೂ ನೈಸರ್ಗಿಕ ಬೆಳೆಗಳನ್ನು ಬೆಳೆದು ತನ್ನ ಜಮೀನಿನನ್ನು ಹಸಿರುಮಯವಾಗಿ ಪರಿವರ್ತಿಸಿದ್ದಾರೆ. ಜಮೀನಿನಲ್ಲಿ ಅಡಿಕೆ, ತೆಂಗು, ರಾಮಫಲ, ಕಿತ್ತಳೆ, ನೇರಳೆ, ಲಿಂಬೆ ಬೆಳೆದಿದ್ದಾರೆ. ಸಾರಜನಕ ಸ್ಥರೀಕರಣಕ್ಕಾಗಿ ಗ್ಲೀರಿಸೀಡಿಯಾಗಳನ್ನು ಸುತ್ತಲೂ ಬೆಳೆಸಿದ್ದಾರೆ. ಜತೆಗೆ ಜಾಯಿಕಾಯಿ, ಕರಿಮೆಣಸು, ವೀಳ್ಯದೆಲೆ, ಏಲಕ್ಕಿ, ಬಾಳೆ, ಲವಂಗ, ಹಲಸು, ಪೇರಳೆ, ಮಾವು, ಅಮಟೆಕಾಯಿ, ಸಾಂಬಾರು ಪದಾರ್ಥದಂತಹ ಬೆಳೆಗಳನ್ನು ನೈಸರ್ಗಿಕ ಹಾಗೂ ಸಾವಯವ ಋಷಿಯನ್ನು ಮಾಡಿ ಯಶಸ್ಸು ಕಂಡಿದ್ದಾರೆ.

ಜಮೀನಿನಲಿ ಬೆಳೆದ ಬೆಳೆಗಳಿಗೆ ಯಾವುದೇ ರೀತಿಯ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಬಳಕೆ ಮಾಡುವುದಿಲ್ಲ. ಬದಲಾಗಿ ಗಿಡಮರಗಳಿಂದ ಉದುರಿದ ಎಲೆಗಳನ್ನೇ ಗೊಬ್ಬರವಾಗಿ ಬಳಕೆ ಮಾಡಿದ್ದಾರೆ. ಎರೆಹುಳು ತೊಟ್ಟಿ ಮಾಡಿಕೊಂಡು ಗೊಬ್ಬರ ತಯಾರಿ ಮಾಡಿದ್ದಾರೆ. ಇವರು ತನ್ನ ಕೃಷಿಯಿಂದ ಕೇವಲ ಅಡಿಕೆ ಬೆಳೆ ಒಂದರಿಂದಲೇ ವರ್ಷಕ್ಕೆ 10 ರಿಂದ 14 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಉಳಿತಾಯ ಬೆಳೆಗಳಿಂದ ಸಾಕಷ್ಟು ಆದಾಯ ಬರುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

6 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

7 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

7 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

12 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

15 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

19 hours ago