Advertisement
MIRROR FOCUS

#Chandrayaan3 | ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3 | 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ಇಳಿಯಲಿದೆ ನೌಕೆ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ  ನೌಕೆ ಇಳಿಯಲಿದೆ.

Advertisement
Advertisement

ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ.  ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.

Advertisement

ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬ್ರಹ್ಮಾವರದಲ್ಲಿ ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ | ಯುವಕರು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಬೇಕು |

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ…

2 mins ago

ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮ

ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು…

22 mins ago

ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ…

5 hours ago

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು…

12 hours ago

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…

22 hours ago

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ…

1 day ago