MIRROR FOCUS

#Chandrayaan3Landing | ಚಂದ್ರನಿಂದ ಒಂದು ದಿನದ ದೂರದಲ್ಲಿ ಬಾಹ್ಯಾಕಾಶ ನೌಕೆ | ಭಾರತಕ್ಕೆ ನಾಳೆ ಮಹತ್ವದ ದಿನ |

Share

ಚಂದ್ರಯಾನ-3 ನಾಳೆ ಸಂಜೆ 6.04 ರ ಸುಮಾರಿಗೆ ಚಂದ್ರನ ಮೇಲೆ ಇಳಿಯಲಿದೆ. ಬಾಹ್ಯಾಕಾಶ ನೌಕೆಯು ತನ್ನ ಅಂತಿಮ ತಾಣವಾದ ಚಂದ್ರನ ದಕ್ಷಿಣ ಧ್ರುವದಿಂದ ಕೇವಲ ಒಂದು ದಿನದ ದೂರದಲ್ಲಿದೆ.  ಲ್ಯಾಂಡರ್ ಮಾಡ್ಯೂಲ್‌ನ ಆರೋಗ್ಯದ ಆಧಾರದ ಮೇಲೆ ಇಸ್ರೋ ಸಾಫ್ಟ್ ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ಕೂಡಾ ಮುಂದೂಡಬಹುದು.

Advertisement

ಚಂದ್ರನ ಅಂಗಳದಲ್ಲಿ ನೌಕೆಯು ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಬಗ್ಗೆ  ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಡಾವಣೆಗೆ ಮುಂಚಿನ ಎಲ್ಲಾ ಸಿದ್ಧತೆಗಳು ಮತ್ತು ಇಂಟಿಗ್ರೇಟೆಡ್ ಮಾಡ್ಯೂಲ್ ಮತ್ತು ಲ್ಯಾಂಡಿಂಗ್ ಮಾಡ್ಯೂಲ್ ಚಂದ್ರನತ್ತ ತಮ್ಮ ಪ್ರಯಾಣದಲ್ಲಿನ ಎಲ್ಲಾ ಯಶಸ್ಸುಗಳ ಕಾರಣದಿಂದ ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿದೆ ಎಂದು  ಅವರು ಹೇಳಿದ್ದಾರೆ.

ನಾಳೆ ಸಂಜೆ 6.04 ಕ್ಕೆ ಐತಿಹಾಸಿಕ ಲ್ಯಾಂಡಿಂಗ್‌ಗೆ ಮುಂಚಿತವಾಗಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಲ್ಯಾಂಡಿಂಗ್ ಪ್ರಕ್ರಿಯೆಯ ನೇರ ಪ್ರಸಾರವನ್ನು ಮಾಡುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ

2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…

10 hours ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…

10 hours ago

ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…

14 hours ago

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…

14 hours ago

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…

15 hours ago

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…

18 hours ago