MIRROR FOCUS

ಹೆಚ್ಚಿದ ತಾಪಮಾನ | ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಯ ಕೆಲಸದ ಅವಧಿ ಬದಲಾವಣೆ ಆದೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಹಾಗೂ ಕಿತ್ತೂರು ಕರ್ನಾಟಕದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಬಿಸಿಲಿನ ತಾಪ ಹೆಚ್ಚಿರುವ 9 ಜಿಲ್ಲೆಗಳ ಸರ್ಕಾರಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ವರೆಗೆ ಬದಲಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಬ್ರೇಡ್ ಪಿಜ್ಜಾ

ಬ್ರೇಡ್ ಪಿಜ್ಜಾಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಬ್ರೇಡ್ ಪೀಸ್…

2 hours ago

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ

ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…

3 hours ago

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

3 hours ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

13 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

13 hours ago