ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂ ಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…