Advertisement
MIRROR FOCUS

7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ

Share

7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು ಹೇಮಕುಂಡ್ ಸಾಹಿಬ್ ಯಾತ್ರೆ 2025 ಕ್ಕೆ ನೋಂದಾಯಿಸಿಕೊಂಡಿದ್ದಾರೆ.ಉತ್ತರಾಖಂಡ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಈ ಮಹತ್ವದ ತೀರ್ಥಯಾತ್ರೆಗೆ ಆಧಾರ್ ಆಧಾರಿತ ನೋಂದಣಿಯನ್ನು ವ್ಯವಸ್ಥೆ ಮಾಡಿದೆ. ನೋಂದಣಿಗಳು ಮಾರ್ಚ್ 20 ರಿಂದ ಪ್ರಾರಂಭವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ  ಸಚಿವಾಲಯವು ,  ಆಧಾರ್‌ ಬಳಿಕ ನೋಂದಣಿಯ ಕ್ರಮವು ನಕಲನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಹೆಚ್ಚಿನ ಯಾತ್ರಿಕರಿಗೆ ಯಾತ್ರೆಯನ್ನು ನಡೆಸುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದೆ. ಆಧಾರ್ ಆಧಾರಿತ ಡಿಜಿಟಲ್ ಪರಿಶೀಲನೆಯು ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ದಾಖಲೆಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.

ಆಧಾರ್ ಆಧಾರಿತ ಆನ್‌ಲೈನ್ ನೋಂದಣಿಯೊಂದಿಗೆ, ಅಧಿಕಾರಿಗಳು ಯಾತ್ರಿಕರ ಚಲನವಲನಗಳನ್ನು ಮೇಲ್ವಿಚಾರಣೆ ನಡೆಸಲು ಕೂಡಾ ಸಾಧ್ಯವಾಗುತ್ತದೆ. ದೇವಾಲಯಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು, ಹವಾಮಾನ ಸಂಬಂಧಿತ ಮಾಹಿತಿಯನ್ನು ಕೂಡಾ ಸುಧಾರಿಸಬಹುದು, ಮಾಹಿತಿ ನೀಡಲು ಸಾಧ್ಯವಿದೆ. ಆಧಾರ್-ಲಿಂಕ್ಡ್ ನೋಂದಣಿಯು ನೋಂದಾಯಿತ ಯಾತ್ರಿಕರ ನಿಜವಾದ ಸಂಖ್ಯೆಯ ಆಧಾರದ ಮೇಲೆ ವಸತಿ, ಸಾರಿಗೆ, ಆಹಾರ ಮತ್ತು ವೈದ್ಯಕೀಯ ನೆರವಿನ ಉತ್ತಮ ಯೋಜನೆ ಮತ್ತು ನಿರ್ವಹಣೆಗೆ ಸಹಾಯ ಮಾಡುತ್ತದೆ, ಯಾತ್ರಿಕರು ಮತ್ತು ಅಧಿಕಾರಿಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಸುಧಾರಣೆ, ತುರ್ತು ಸಂದರ್ಭಗಳನ್ನು ಉತ್ತಮವಾಗಿ ಪರಿಹರಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಸಚಿವಾಲಯ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

7 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago