ಕಲೆ-ಸಂಸ್ಕೃತಿ

ಪುಣೆಯ ಸಾಫ್ಟ್ ವೇರ್  ಇಂಜಿನಿಯರ್ ವಿಶೇಷ ಸಾಧನೆ | ಚರಕಾದಿಂದ 7,00,000 ಪ್ಲಾಸ್ಟಿಕ್ ಹೊದಿಕೆ, ಬ್ಯಾಗ್ ಹಾಗೂ ಮ್ಯಾಟ್‌ಗಳನ್ನು ತಯಾರಿಸಿದ ಐಟಿ ಇಂಜಿನಿಯರ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ವದೇಶಿ ಉಡುಪುಗಳನ್ನು ಉತ್ತೇಜಿಸಲು ನೂಲುವ ಚಕ್ರದ ಬಳಕೆ ಮಾಡಿ ಉದ್ಯಮವನ್ನಾಗಿಸಿದ್ದೂ ಅಲ್ಲದೆ ಸಾಕಷ್ಟು ಜನರು ಇಂತಹ ಬಟ್ಟೆ ತೊಡುವಂತೆ ಮಾಡಿದ್ದಾರೆ ಪುಣೆಯ ಸಾಫ್ಟ್ ವೇರ್  ಇಂಜಿನಿಯರ್. ಈ ವಿಶೇಷ ಕಾರ್ಯ ಗ್ರಾಮೀಣ ಅಭಿವೃದ್ಧಿಗೆ ಮಾದರಿಯೂ ಆಗಿದೆ.

Advertisement
Advertisement

ಮಹಾತ್ಮ ಗಾಂಧೀಜಿಯವರು ವಿದೇಶಿ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸಲು ಮತ್ತು ಸ್ವದೇಶಿ ಉಡುಪುಗಳನ್ನು ಉತ್ತೇಜಿಸಲು ನೂಲುವ ಚಕ್ರದ ಬಳಕೆಯನ್ನು ಪ್ರಮುಖ ಸಾಧನವಾಗಿ ನಿಯೋಜಿಸಿದರು. ಆದರಂತೆ ಅದೇ ಸಂದೇಶವನ್ನು ಪ್ರಚಾರ ಮಾಡುವ ದೃಷ್ಟಿಯಲ್ಲಿ ಪುಣೆಯ ಸಾಫ್ಟ್ ವೇರ್  ಇಂಜಿನಿಯರ್ ಅಮಿತ್ ದೇಶಪಾಂಡೆ ಚರಕಾವನ್ನು ಬಳಸಿಕೊಂಡು ಉತ್ಪನ್ನಗಳನ್ನು ತಯಾರಿಸಿದ್ದಾರೆ.

ಬೃಹತ್ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯವು ನಗರ ಪ್ರದೇಶಗಳಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ಅಂತಹ ವಸ್ತುಗಳನ್ನು  ಮರುಬಳಕೆ ಮಾಡಬೇಕಾಗುತ್ತದೆ. ಆದರೆ ಗ್ರಾಮೀಣ ಜನರು ಬದುಕನ್ನು ಏರಿಸಲು ಅಲ್ಲಿನ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಮಾಡಿಕೊಡಬೇಕಿದೆ. ಈ ಕಾರಣದಿಂದ ಗ್ರಾಮೀಣಾಭಿವೃದ್ಧಿಯ ಉದ್ಯಮಗಳು ಅಗತ್ಯವಾಗಿದೆ ಎನ್ನುವತ್ತಾರೆ ಅಮಿತ್.‌  ನಮ್ಮ ಗ್ರಾಮಗಳು ಒಂದು ಕಾಲದಲ್ಲಿ ಕರಕುಶಲ ವಸ್ತುಗಳಿಗೆ ಹೆಸರುವಾಸಿಯಾಗಿತ್ತು ಎನ್ನುತ್ತಾರೆ ಅವರು.

ಅಮಿತ್ ದೇಶಪಾಂಡೆ ಮೊದಲು ಚರಕಾದಿಂದ ಮಾಡಿದ ಉತ್ಪನ್ನಗಳಿಗೆ ಜನರು ಅಷ್ಟಾಗಿ ಗಮನ ಕೊಡಲಿಲ್ಲ. ಅದಕ್ಕಾಗಿ ಅಮಿತ್ ಅವರು ಎಕ್ಸ್ ಪೋಸ್, ವರ್ಕ್ ಶಾಪ್‌ಗಳು, ಪ್ರದರ್ಶನಗಳಲ್ಲಿ ವೀಡಿಯೋವನ್ನು ಪ್ಲೇ ಮಾಡಿದರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಪ್ರಸಾರ ಮಾಡಿದೆ. ಇದು ಹೆಚ್ಚು ಪ್ರಯೋಜನವಾಯಿತು ಎಂದರು.

ಅದಾದ ಬಳಿಕ ಖಾದಿ ವಸ್ತುಗಳು, ಕರಕುಶಲ ಉತ್ಪನ್ನಗಳು ಕೆಲವು ಅಂಗಡಿಗಳ ಕಪಾಟಿನಲ್ಲಿ ಕಂಡುಬಂದವು ಮತ್ತು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ವಬ್‌ಸೈಟ್ ಅನ್ನು ಪ್ರಾರಂಭಿಸಿದರು. ಈಗ ಅಮಿತ್‌ ಅವರು ಕಾರ್ಪೊರೇಟ್ ಉಡುಗೊರೆಗಳನ್ನು ಸಹ ಪೊರೈಸುತ್ತಾರೆ. ಕಳೆದ ವರ್ಷದಿಂದ ಅಮಿತಾ ಅವರ ಪತಿ ಅಭಿಷೇಕ್ ಪರಂಜ್ವೆ ಕೂಡಾ ಸೇರಿಕೊಂಡರು. ಕಳೆದ ವರ್ಷ ಕೊರೋನಾ ಸಾಂಕ್ರಾಮಿಕ ರೋಗದ ನಂತರ ತನ್ನ ಆದಾಯವನ್ನು ಹೆಚ್ಚಿತು ಎನ್ನುತ್ತಾರೆ.

Advertisement

ಗ್ರಾಮೀಣ ಭಾಗಗಳಲ್ಲಿ ಇಂತಹ ಉದ್ಯಮಗಳು ಬೆಳೆದರೆ ಮಾತ್ರವೇ ಗ್ರಾಮೀಣಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮೀಣ ಜನರ ಆದಾಯ ಹೆಚ್ಚಾಗುವುದು ಅಲ್ಲದೆ ಮಾರುಕಟ್ಟೆ ಕೂಡಾ ಬೆಳೆಯಲು ಸಾಧ್ಯವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

4 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

4 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

7 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

7 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

7 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago