Advertisement
ಕಲೆ-ಸಂಸ್ಕೃತಿ

ಪುಣೆಯ ಸಾಫ್ಟ್ ವೇರ್  ಇಂಜಿನಿಯರ್ ವಿಶೇಷ ಸಾಧನೆ | ಚರಕಾದಿಂದ 7,00,000 ಪ್ಲಾಸ್ಟಿಕ್ ಹೊದಿಕೆ, ಬ್ಯಾಗ್ ಹಾಗೂ ಮ್ಯಾಟ್‌ಗಳನ್ನು ತಯಾರಿಸಿದ ಐಟಿ ಇಂಜಿನಿಯರ್ |

Share

ಸ್ವದೇಶಿ ಉಡುಪುಗಳನ್ನು ಉತ್ತೇಜಿಸಲು ನೂಲುವ ಚಕ್ರದ ಬಳಕೆ ಮಾಡಿ ಉದ್ಯಮವನ್ನಾಗಿಸಿದ್ದೂ ಅಲ್ಲದೆ ಸಾಕಷ್ಟು ಜನರು ಇಂತಹ ಬಟ್ಟೆ ತೊಡುವಂತೆ ಮಾಡಿದ್ದಾರೆ ಪುಣೆಯ ಸಾಫ್ಟ್ ವೇರ್  ಇಂಜಿನಿಯರ್. ಈ ವಿಶೇಷ ಕಾರ್ಯ ಗ್ರಾಮೀಣ ಅಭಿವೃದ್ಧಿಗೆ ಮಾದರಿಯೂ ಆಗಿದೆ.

ಮಹಾತ್ಮ ಗಾಂಧೀಜಿಯವರು ವಿದೇಶಿ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸಲು ಮತ್ತು ಸ್ವದೇಶಿ ಉಡುಪುಗಳನ್ನು ಉತ್ತೇಜಿಸಲು ನೂಲುವ ಚಕ್ರದ ಬಳಕೆಯನ್ನು ಪ್ರಮುಖ ಸಾಧನವಾಗಿ ನಿಯೋಜಿಸಿದರು. ಆದರಂತೆ ಅದೇ ಸಂದೇಶವನ್ನು ಪ್ರಚಾರ ಮಾಡುವ ದೃಷ್ಟಿಯಲ್ಲಿ ಪುಣೆಯ ಸಾಫ್ಟ್ ವೇರ್  ಇಂಜಿನಿಯರ್ ಅಮಿತ್ ದೇಶಪಾಂಡೆ ಚರಕಾವನ್ನು ಬಳಸಿಕೊಂಡು ಉತ್ಪನ್ನಗಳನ್ನು ತಯಾರಿಸಿದ್ದಾರೆ.

ಬೃಹತ್ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯವು ನಗರ ಪ್ರದೇಶಗಳಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ಅಂತಹ ವಸ್ತುಗಳನ್ನು  ಮರುಬಳಕೆ ಮಾಡಬೇಕಾಗುತ್ತದೆ. ಆದರೆ ಗ್ರಾಮೀಣ ಜನರು ಬದುಕನ್ನು ಏರಿಸಲು ಅಲ್ಲಿನ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಮಾಡಿಕೊಡಬೇಕಿದೆ. ಈ ಕಾರಣದಿಂದ ಗ್ರಾಮೀಣಾಭಿವೃದ್ಧಿಯ ಉದ್ಯಮಗಳು ಅಗತ್ಯವಾಗಿದೆ ಎನ್ನುವತ್ತಾರೆ ಅಮಿತ್.‌  ನಮ್ಮ ಗ್ರಾಮಗಳು ಒಂದು ಕಾಲದಲ್ಲಿ ಕರಕುಶಲ ವಸ್ತುಗಳಿಗೆ ಹೆಸರುವಾಸಿಯಾಗಿತ್ತು ಎನ್ನುತ್ತಾರೆ ಅವರು.

ಅಮಿತ್ ದೇಶಪಾಂಡೆ ಮೊದಲು ಚರಕಾದಿಂದ ಮಾಡಿದ ಉತ್ಪನ್ನಗಳಿಗೆ ಜನರು ಅಷ್ಟಾಗಿ ಗಮನ ಕೊಡಲಿಲ್ಲ. ಅದಕ್ಕಾಗಿ ಅಮಿತ್ ಅವರು ಎಕ್ಸ್ ಪೋಸ್, ವರ್ಕ್ ಶಾಪ್‌ಗಳು, ಪ್ರದರ್ಶನಗಳಲ್ಲಿ ವೀಡಿಯೋವನ್ನು ಪ್ಲೇ ಮಾಡಿದರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಪ್ರಸಾರ ಮಾಡಿದೆ. ಇದು ಹೆಚ್ಚು ಪ್ರಯೋಜನವಾಯಿತು ಎಂದರು.

ಅದಾದ ಬಳಿಕ ಖಾದಿ ವಸ್ತುಗಳು, ಕರಕುಶಲ ಉತ್ಪನ್ನಗಳು ಕೆಲವು ಅಂಗಡಿಗಳ ಕಪಾಟಿನಲ್ಲಿ ಕಂಡುಬಂದವು ಮತ್ತು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ವಬ್‌ಸೈಟ್ ಅನ್ನು ಪ್ರಾರಂಭಿಸಿದರು. ಈಗ ಅಮಿತ್‌ ಅವರು ಕಾರ್ಪೊರೇಟ್ ಉಡುಗೊರೆಗಳನ್ನು ಸಹ ಪೊರೈಸುತ್ತಾರೆ. ಕಳೆದ ವರ್ಷದಿಂದ ಅಮಿತಾ ಅವರ ಪತಿ ಅಭಿಷೇಕ್ ಪರಂಜ್ವೆ ಕೂಡಾ ಸೇರಿಕೊಂಡರು. ಕಳೆದ ವರ್ಷ ಕೊರೋನಾ ಸಾಂಕ್ರಾಮಿಕ ರೋಗದ ನಂತರ ತನ್ನ ಆದಾಯವನ್ನು ಹೆಚ್ಚಿತು ಎನ್ನುತ್ತಾರೆ.

ಗ್ರಾಮೀಣ ಭಾಗಗಳಲ್ಲಿ ಇಂತಹ ಉದ್ಯಮಗಳು ಬೆಳೆದರೆ ಮಾತ್ರವೇ ಗ್ರಾಮೀಣಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮೀಣ ಜನರ ಆದಾಯ ಹೆಚ್ಚಾಗುವುದು ಅಲ್ಲದೆ ಮಾರುಕಟ್ಟೆ ಕೂಡಾ ಬೆಳೆಯಲು ಸಾಧ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

9 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

9 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

10 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

20 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

20 hours ago