Advertisement
ಸುದ್ದಿಗಳು

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರ ನಿಷೇಧ

Share

ರಾಷ್ಟ್ರೀಯ ಹೆದ್ದಾರಿ-73 ಮಂಗಳೂರು-ತುಮಕೂರು ರಸ್ತೆಯ 75 ಕಿಮೀ. (ಚಾರ್ಮಾಡಿ ಗ್ರಾಮ) ದಿಂದ 86.20 ಕಿ.ಮೀ (ದಕ್ಷಿಣ ಕನ್ನಡ ಜಿಲ್ಲಾ ಗಡಿ)ವರೆಗಿನ ಚಾರ್ಮಾಟಿ ಘಾಟ್ ರಸ್ತೆಯಲ್ಲಿ 2021ರ ಡಿ.18 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ದಿನದ 24 ಗಂಟೆಯೂ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಅದೇ ರೀತಿ ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಲಘು, ಘನ ವಾಹನಗಳು(ಗುಂಪು-ಎ):
ಸಾರ್ವಜನಿಕರು ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಕೆಂಪು ಬಸ್ಸು, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್ಸ್, ಆ್ಯಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ(ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ದಿನದ 24 ಗಂಟೆಯೂ ಸಂಚರಿಸಬಹುದಾಗಿದೆ.

ಘನ ವಾಹನಗಳು(ಗುಂಪು-ಬಿ):
ಬುಲೆಟ್ ಟ್ಯಾಂಕರ್ರ್ಸ್, ಪಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳೂ, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆ.ಎಸ್.ಆರ್.ಟಿ.ಸಿ. ರಾಜಹಂಸ ಮತ್ತು ಎಲ್ಲಾ ಬಗ್ಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

2 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

5 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

9 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

10 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

19 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

19 hours ago