ಕಳೆದ ಕೆಲವು ದಿನಗಳಿಂದ ಕೊಡಗಿನ ಚೆಂಬು, ಸುಳ್ಯದ ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಭಯದ ವಾತಾವರಣ ಇದೆ. ಹೀಗಾಗಿ ಉದ್ಯೋಗದಲ್ಲಿ ಇರುವ ಕೆಲವರು ತಮ್ಮ ಮನೆಯಲ್ಲಿರುವ ಸಾಮಾಗ್ರಿಗಳ ಸಾಗಾಟ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸಾಕು ಪ್ರಾಣಿಗಳ ಒಡನಾಟ ವಿವರಿಸಲು ಸಾಧ್ಯವಿಲ್ಲ. ಈ ವೇಳೆ ಚಾರ್ಲಿ ಸಿನಿಮಾ ನೆನಪಿಗೆ ಬರುತ್ತಿದೆ.
ಚೆಂಬು ಪ್ರದೇಶದಲ್ಲಿ ಹಲವಾರು ಮಂದಿಯಲ್ಲಿ ಆತಂಕ ಇದ್ದರೂ ಅನಿವಾರ್ಯ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ಖಾಸಗಿ ಉದ್ಯೋಗ ಇದ್ದು ನಗರದಲ್ಲಿ ಕೆಲಸ ಮಾಡುವವರು ತಾತ್ಕಾಲಿಕವಾಗಿ ವಾಸ್ತವ್ಯ ಸ್ಥಳಾಂತರಕ್ಕೆ ಚಿಂತನೆ ನಡೆಸಿದ್ದಾರೆ. ಸಾಕು ಪ್ರಾಣಿಗಳು ಇರುವ ಮಂದಿ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ. ಈಗಾಗಲೇ ಈ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಕಂಡುಬಂದು ಕೃಷಿ ನಾಶವಾದ ಕಾರಣ ಹೈನುಗಾರಿಕೆ ಸೇರಿದಂತೆ ವಿವಿಧ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಹೈನುಗಾರಿಕೆ ಇರುವವರು ಧೈರ್ಯದಿಂದಲೇ ಬದುಕು ಸಾಗಿಸುತ್ತಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…