ಕಳೆದ ಕೆಲವು ದಿನಗಳಿಂದ ಕೊಡಗಿನ ಚೆಂಬು, ಸುಳ್ಯದ ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಭಯದ ವಾತಾವರಣ ಇದೆ. ಹೀಗಾಗಿ ಉದ್ಯೋಗದಲ್ಲಿ ಇರುವ ಕೆಲವರು ತಮ್ಮ ಮನೆಯಲ್ಲಿರುವ ಸಾಮಾಗ್ರಿಗಳ ಸಾಗಾಟ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸಾಕು ಪ್ರಾಣಿಗಳ ಒಡನಾಟ ವಿವರಿಸಲು ಸಾಧ್ಯವಿಲ್ಲ. ಈ ವೇಳೆ ಚಾರ್ಲಿ ಸಿನಿಮಾ ನೆನಪಿಗೆ ಬರುತ್ತಿದೆ.
ಚೆಂಬು ಪ್ರದೇಶದಲ್ಲಿ ಹಲವಾರು ಮಂದಿಯಲ್ಲಿ ಆತಂಕ ಇದ್ದರೂ ಅನಿವಾರ್ಯ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ಖಾಸಗಿ ಉದ್ಯೋಗ ಇದ್ದು ನಗರದಲ್ಲಿ ಕೆಲಸ ಮಾಡುವವರು ತಾತ್ಕಾಲಿಕವಾಗಿ ವಾಸ್ತವ್ಯ ಸ್ಥಳಾಂತರಕ್ಕೆ ಚಿಂತನೆ ನಡೆಸಿದ್ದಾರೆ. ಸಾಕು ಪ್ರಾಣಿಗಳು ಇರುವ ಮಂದಿ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ. ಈಗಾಗಲೇ ಈ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಕಂಡುಬಂದು ಕೃಷಿ ನಾಶವಾದ ಕಾರಣ ಹೈನುಗಾರಿಕೆ ಸೇರಿದಂತೆ ವಿವಿಧ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಹೈನುಗಾರಿಕೆ ಇರುವವರು ಧೈರ್ಯದಿಂದಲೇ ಬದುಕು ಸಾಗಿಸುತ್ತಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…