Advertisement
MIRROR FOCUS

ವಾಯುಭಾರ ಕುಸಿತ | ಚೆನ್ನೈ ಸೇರಿದಂತೆ ತಮಿಳುನಾಡಿನಲ್ಲಿ ಮಳೆಯ ಅಬ್ಬರ |

Share

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.…..ಮುಂದೆ ಓದಿ….

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಂಗಳವಾರ ಸಂಜೆ ಚೆನ್ನೈಗೆ ಅಪ್ಪಳಿಸಿದೆ. ಪರಿಣಾಮವಾಗಿ ಚೆನ್ನೈ ಸೇರಿದಂತೆ ತಮಿಳುನಾಡು ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮವು ಪಶ್ಚಿಮದಿಂದ ವಾಯುವ್ಯಕ್ಕೆ ಚಲಿಸಿದ ಕಾರಣದಿಂದ ಕರ್ನಾಟಕ, ಆಂಧ್ರ ಕಡೆಗಳಲ್ಲೂ ಮಳೆಯಾಗಬಹುದು. ಹೀಗಾಗಿ  ಉತ್ತರ ತಮಿಳುನಾಡು-ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ನೆಲ್ಲೂರು ದಾಟುವ ಸಾಧ್ಯತೆಯಿದೆ, ಅಕ್ಟೋಬರ್ 17 ರ ಮುಂಜಾನೆ ಚೆನ್ನೈಯಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಅಕ್ಟೋಬರ್ 17 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಮೀ ವರೆಗೆ  ತಲುಪುವ ಸಾಧ್ಯತೆಯಿದೆ. ಚಂಡಮಾರುತ ಪರಿಣಾಮ ಎದುರಿಸಲು ಚೆನ್ನೈಯಲ್ಲಿ ಸಿದ್ಧತೆ ಮಾಡಲಾಗಿದೆ.

ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರಪ್ರದೇಶದ ಹಲವಾರು ಭಾಗಗಳು ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೆರೆಯ ಕೇರಳ ರಾಜ್ಯದಲ್ಲಿ ಸಹ ಮಳೆಯ ಭಾರೀ ಮುನ್ಸೂಚನೆಯಿದೆ. ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 minutes ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

2 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

6 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

11 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

20 hours ago