ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಅಧಿಕಾರಿಗಳು ಚೆನ್ನೈನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ.ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ವಾಹನಗಳ ಸಂಚಾರ ಕಷ್ಟಕರವಾಗಿದೆ.
ಚೆನ್ನೈ ಹೊರತುಪಡಿಸಿ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಸೇಲಂ, ನಾಮಕ್ಕಲ್, ತಿರುವಣ್ಣಾಮಲೈ, ಕಲ್ಲಕುರಿಚಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಳೆ ರಜೆ ಘೋಷಿಸಲಾಗಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…