ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಅಧಿಕಾರಿಗಳು ಚೆನ್ನೈನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ.ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ವಾಹನಗಳ ಸಂಚಾರ ಕಷ್ಟಕರವಾಗಿದೆ.
ಚೆನ್ನೈ ಹೊರತುಪಡಿಸಿ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಸೇಲಂ, ನಾಮಕ್ಕಲ್, ತಿರುವಣ್ಣಾಮಲೈ, ಕಲ್ಲಕುರಿಚಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಳೆ ರಜೆ ಘೋಷಿಸಲಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…