ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಅಧಿಕಾರಿಗಳು ಚೆನ್ನೈನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ.ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ವಾಹನಗಳ ಸಂಚಾರ ಕಷ್ಟಕರವಾಗಿದೆ.
ಚೆನ್ನೈ ಹೊರತುಪಡಿಸಿ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಸೇಲಂ, ನಾಮಕ್ಕಲ್, ತಿರುವಣ್ಣಾಮಲೈ, ಕಲ್ಲಕುರಿಚಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಳೆ ರಜೆ ಘೋಷಿಸಲಾಗಿದೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…