ಸುದ್ದಿಗಳು

#ChessWorldCup | ಭಾರತದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದಗೆ ವಿರೋಚಿತ ಸೋಲು | ಮ್ಯಾಗ್ನಸ್ ಕಾರ್ಲ್​ಸೆನ್ ವಿಶ್ವ ಚಾಂಪಿಯನ್​ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.

Advertisement

ಮಂಗಳವಾರ ನಡೆದ ಫೈನಲ್ ಪಂದ್ಯದ ಮೊದಲ ಗೇಮ್​ನಲ್ಲಿ ನಾರ್ವೆಯ ಕಾರ್ಲ್​ಸೆನ್ ಜೊತೆ ಸೆಣಸಾಡಿದ್ದರು. ಆರಂಭದಲ್ಲಿಯೇ ಕಾರ್ಲ್​ಸೆನ್ ಅವರನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಬುಧವಾರ ನಡೆದ  ಗೇಮ್​ನಲ್ಲಿ  ಪ್ರಜ್ಞಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ನಂತರ ಪಂದ್ಯವನ್ನು ಡ್ರಾಗೊಳಿಸಿದರು. ಇದರೊಂದಿಗೆ ಫೈನಲ್ ಪಂದ್ಯವು ಟೈಬ್ರೇಕ್​ನತ್ತ ಸಾಗಿತ್ತು.

ಗುರುವಾರ ನಡೆದ ಟೈಬ್ರೇಕ್​ನ ಮೊದಲ ಸುತ್ತಿನ ಗೇಮ್​ನಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್ 1-0 ಮುನ್ನಡೆ ಸಾಧಿಸಿದರು. ಟೈಬ್ರೇಕ್​ನ 2ನೇ ಗೇಮ್​ ಅನ್ನು ಆರಂಭಿಸಿದ್ದ ಪ್ರಜ್ಞಾನಂದ ಪ್ರಾರಂಭದಲ್ಲೇ ಹಿನ್ನಡೆ ಅನುಭವಿಸಿದರು. ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಾರ್ಲ್​​ಸೆನ್ ಮ್ಯಾಚ್​ ಅನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೂಲಕ 1-0 ಅಂತರದಿಂದ ಜಯ ಸಾಧಿಸಿ ಕಾರ್ಲ್​ಸೆನ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

7 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

7 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

8 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

8 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

8 hours ago