ಆರು ತಾಲೂಕು ಹಾಗೂ ಎರಡು ಪಟ್ಟಣ ಪಂಚಾಯತಿಗಳಿಗೆ ಕುಡಿಯುವ ನೀರು ಪೂರೈಸುವ ತುಂಗಾಭದ್ರಾ ಕುಡಿಯುವ ನೀರು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. …… ಮುಂದೆ ಓದಿ……
ಪಾವಗಡ ತಾಲ್ಲೂಕಿನಲ್ಲಿ 716 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಫ್ಲೋರೈಡ್ ನೀರು ಕುಡಿಯುವುದರಿಂದ ಆಗುತ್ತಿದ್ದ ಅಂಗವಿಕಲತೆ, ರೋಗಗಳಿಗೆ ತುತ್ತಾಗುತ್ತಿದ್ದ ಜನರಿಗೆ ಇಂದು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಪಾವಗಡ ತಾಲ್ಲೂಕಿನಲ್ಲಿ 270 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಕೊಡಲಾಗುವುದು ಎಂದರು. 2529 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ, 716 ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದೆವೆ, ರಾಜ್ಯದ ಸರ್ವತೋಮುಖ ಅಭಿವೃದ್ಧಿಯೇ ಸರ್ಕಾರದ ಧ್ಯೇಯವಾಗಿದೆ.ರಾಜ್ಯದ 224 ತಾಲ್ಲೂಕುಗಳ ಅಭಿವೃದ್ಧಿಗೆ ಬದ್ಧವಾಗಿದೆ. ಪಾವಗಡದಲ್ಲಿ 2500 ಮೆಗಾ ವ್ಯಾಟ್ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದ ಅವರು, ಭದ್ರಾ ಮೇಲ್ದಂಡೆ ಮತ್ತು ಎತ್ತಿನ ಹೊಳೆ ಯೋಜನೆಯಿಂದ ಪಾವಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ಕ್ರಮವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…