ಆರು ತಾಲೂಕು ಹಾಗೂ ಎರಡು ಪಟ್ಟಣ ಪಂಚಾಯತಿಗಳಿಗೆ ಕುಡಿಯುವ ನೀರು ಪೂರೈಸುವ ತುಂಗಾಭದ್ರಾ ಕುಡಿಯುವ ನೀರು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. …… ಮುಂದೆ ಓದಿ……
ಪಾವಗಡ ತಾಲ್ಲೂಕಿನಲ್ಲಿ 716 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಫ್ಲೋರೈಡ್ ನೀರು ಕುಡಿಯುವುದರಿಂದ ಆಗುತ್ತಿದ್ದ ಅಂಗವಿಕಲತೆ, ರೋಗಗಳಿಗೆ ತುತ್ತಾಗುತ್ತಿದ್ದ ಜನರಿಗೆ ಇಂದು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಪಾವಗಡ ತಾಲ್ಲೂಕಿನಲ್ಲಿ 270 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಕೊಡಲಾಗುವುದು ಎಂದರು. 2529 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ, 716 ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದೆವೆ, ರಾಜ್ಯದ ಸರ್ವತೋಮುಖ ಅಭಿವೃದ್ಧಿಯೇ ಸರ್ಕಾರದ ಧ್ಯೇಯವಾಗಿದೆ.ರಾಜ್ಯದ 224 ತಾಲ್ಲೂಕುಗಳ ಅಭಿವೃದ್ಧಿಗೆ ಬದ್ಧವಾಗಿದೆ. ಪಾವಗಡದಲ್ಲಿ 2500 ಮೆಗಾ ವ್ಯಾಟ್ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದ ಅವರು, ಭದ್ರಾ ಮೇಲ್ದಂಡೆ ಮತ್ತು ಎತ್ತಿನ ಹೊಳೆ ಯೋಜನೆಯಿಂದ ಪಾವಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ಕ್ರಮವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…