ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಪ್ರಸಕ್ತ ಮುಂಗಾರಿನಲ್ಲಿ ಕೇಂದ್ರ ಸರ್ಕಾರ 11.17 ಲಕ್ಷ ಮೆಟ್ರಿಕ್ ಟನ್ ಹಂಚಿಕೆ ಮಾಡಿದೆ. ಆದರೆ ಕರ್ನಾಟಕ ಇಲ್ಲಿಯವರೆಗೆ ಕೇವಲ 5.16 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸ್ವೀಕರಿಸಿದೆ ಎಂದು ತಿಳಿಸಿದ್ದಾರೆ. ಜುಲೈವರೆಗೂ 6.8 ಲಕ್ಷ ಮಟ್ರಿಕ್ ಟನ್ ರಸಗೊಬ್ಬರದ ಅಗತ್ಯವಿರುವುದಾಗಿ ಮುಖ್ಯಮಂತ್ರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…