ಸುದ್ದಿಗಳು

ಗ್ರಾಮೀಣ ಭಾಗಕ್ಕೆ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಚಿಂತನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು.

Advertisement
Advertisement

ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು.

ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರಿಗೆ ಯೋಜನೆಯಡಿ ಆದ್ಯತೆ ನೀಡಲಾಗುವುದು.

ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

11 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

15 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

1 day ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

2 days ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

2 days ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

2 days ago