ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು, ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದ್ದು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸ್ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಭಾಗದ ಪ್ರವಾಸಿತಾಣಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ದತ್ತಮಾಲಾಧಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಭದ್ರತೆ ಕುರಿತು ಚಿಕ್ಕಮಗಳೂರಿನಲ್ಲಿಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು ಸುಮಾರು 1700 ಸಿಬ್ಬಂದಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒರ್ವ ಎಸ್.ಪಿ, 6 ಜನ ಡಿ.ವೈ ಎಸ್.ಪಿ 1500 ಪೊಲೀಸ್ ಕಾನ್ಸ್ ಟೇಬಲ್, 11 ಡಿ.ಎ.ಆರ್ ತುಕ್ಕಡಿ ಸೇರಿ ಒಟ್ಟು 1700 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೆ ದತ್ತಪೀಠದಲ್ಲಿ ಸಿ.ಸಿ ಟಿ.ವಿಗಳನ್ನು ಅಳವಡಿಸಲಾಗಿದ್ದು ಡ್ರೋಣ್ ಚಿತ್ರೀಕರಣ, ವಾಹನಗಳ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…