ಮಂಗಳೂರು | ಭಿಕ್ಷಾಟನೆ ನಡೆಸುತ್ತಿದ್ದ ಮಕ್ಕಳನ್ನು ರಕ್ಷಣೆ ಮಾಡಿದ ಮಕ್ಕಳ ಕಲ್ಯಾಣ ಸಮಿತಿ

June 6, 2023
12:55 PM

ಮಂಗಳೂರು ನಗರಗಳಲ್ಲಿ ಬಿಕ್ಷಾಟನೆ ಜಾಸ್ತಿಯಾಗುತ್ತಿದ್ದು, ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಮಹಿಳೆಯರು ವಾಹನ ಚಾಲಕರಿಗೆ ಕಿರಿ ಕಿರಿ ಮಾಡುತ್ತಿರುವ ಹಿನ್ನಲೆ ಸಾರ್ವಜನಿಕರು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಆದುದರಿಂದ ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು  ಮಂಗಳೂರು ನಗರದ ಪಂಪ್‌ವೆಲ್, ಪಿವಿಎಸ್, ಲಾಲ್‌ಬಾಗ್ ಜಂಕ್ಷನ್‌ಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿ ಪೆನ್ನು, ಬಾಚಣಿಗೆ ಇತ್ಯಾದಿಗಳನ್ನು ಮಾರಾಟ ಮಾಡುತ್ತಿದ್ದ ಎರಡು ಮಕ್ಕಳು ಮತ್ತು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್
April 15, 2025
3:15 PM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |
April 15, 2025
2:16 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |
April 15, 2025
11:54 AM
by: ಸಾಯಿಶೇಖರ್ ಕರಿಕಳ
ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು
April 15, 2025
7:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group