ಮಂಗಳೂರು ನಗರಗಳಲ್ಲಿ ಬಿಕ್ಷಾಟನೆ ಜಾಸ್ತಿಯಾಗುತ್ತಿದ್ದು, ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಮಹಿಳೆಯರು ವಾಹನ ಚಾಲಕರಿಗೆ ಕಿರಿ ಕಿರಿ ಮಾಡುತ್ತಿರುವ ಹಿನ್ನಲೆ ಸಾರ್ವಜನಿಕರು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಆದುದರಿಂದ ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಮಂಗಳೂರು ನಗರದ ಪಂಪ್ವೆಲ್, ಪಿವಿಎಸ್, ಲಾಲ್ಬಾಗ್ ಜಂಕ್ಷನ್ಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿ ಪೆನ್ನು, ಬಾಚಣಿಗೆ ಇತ್ಯಾದಿಗಳನ್ನು ಮಾರಾಟ ಮಾಡುತ್ತಿದ್ದ ಎರಡು ಮಕ್ಕಳು ಮತ್ತು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…